ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯೆ ನೀಡಬೇಕಿಲ್ಲ. ಆದರೆ ಅವರಿಗೆ ತಾಕತ್ತಿದ್ದರೆ ಮುಸಲ್ಮಾನರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸವಾಲೆಸೆದರು.
ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯೆ ನೀಡಬೇಕಿಲ್ಲ. ಆದರೆ ಅವರಿಗೆ ತಾಕತ್ತಿದ್ದರೆ ಮುಸಲ್ಮಾನರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸವಾಲೆಸೆದರು.