ಬೆಂಗಳೂರು: ಕಾಂಗ್ರೆಸ್ ನಾಯಕರಿಂದ ಆಪರೇಷನ್ ಹಸ್ತ ಜೋರಾಗಿದ್ದು ಇಂದು ಬಿಜೆಪಿ ಶಾಸಕರಾದ ಬಿಜೆಪಿಯ ಮಾಜಿ ಶಾಸಕರಾದ ಮೂಡಿಗೆರೆಯ ಕುಮಾರಸ್ವಾಮಿ ಮತ್ತು ಶಿರಹಟ್ಟಿಯ ರಾಮಪ್ಪ ಲಮಾಣಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿಯಾದರು.
ಸಿಎಂ ಸಿದ್ದರಾಮಯ್ಯ ಅವರ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ತಮ್ಮ ನಿರ್ಧಾರವನ್ನು ಕೂಡ ಪ್ರಕಟಿಸಿದರು.
The post Operation Hastha: ಸಿಎಂ ಭೇಟಿಯಾದ ಬಿಜೆಪಿ ಶಾಸಕರಾದ ಕುಮಾರಸ್ವಾಮಿ, ರಾಮಪ್ಪ ಲಮಾಣಿ! appeared first on Ain Live News.