ಬೆಂಗಳೂರು: ಲೋಕಾಯುಕ್ತರಿಗೆ ಆಸ್ತಿ ವಿವರ ಸಲ್ಲಿಸದ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದ ಲೋಕಾಯುಕ್ತ
ಜೂನ್ 30ರೊಳಗೆ ಪ್ರತಿ ವರ್ಷ ಎಲ್ಲ ಜನಪ್ರತಿನಿಧಿಗಳು ಆಸ್ತಿ ವಿವರ ಸಲ್ಲಿಸಬೇಕು 2022-23 ನೇ ಸಾಲಿನಲ್ಲಿ ಆಸ್ತಿ ವಿವರ ಸಲ್ಲಿಸದ ಶಾಸಕರ ಮಾಹಿತಿ ಪ್ರಕಟ ಪಡಿಸಿದ ಲೋಕಾಯುಕ್ತ
ಕಳೆದ ಬಾರಿ ಸಚಿವರಾಗಿದ್ದ ಶ್ರೀರಾಮುಲು, ಕೆ.ಸಿ ನಾರಾಯಣಗೌಡ, ಎಸ್. ಅಂಗಾರ ಆಸ್ತಿ ವಿವರ ಸಲ್ಲಿಸದೇ ಲೋಪ ಈ ಬಾರಿ ರಹೀಂಖಾನ್, ಕೆ.ಎನ್ ರಾಜಣ್ಣ, ಜಮೀರ್ ಅಹಮ್ಮದ್ ಖಾನ್, ರಾಮಲಿಂಗ ರೆಡ್ಡಿ, ಕೆ.ಎಚ್ ಮುನಿಯಪ್ಪರಿಂದಲೂ ಆಸ್ತಿ ವಿವರ ಸಲ್ಲಿಸದೇ ಲೋಪ
ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸದೇ ಲೋಪ ಈ ಬಾರಿಯ ವಿಧಾನಸಭೆ ಅವಧಿಯ 51 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ 21 ಮಂದಿ ವಿಧಾನ ಪರಿಷತ್ ಸದಸ್ಯರಿಂದಲೂ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ
ಜೂನ್ 30ರ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿರುವ ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ ಮುರುಗೇಶ್ ನಿರಾಣಿ ಅವಧಿ ಮುಗಿದ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿರುವ ೧೦ ಮಂದಿ ಶಾಸಕರು, ಒಬ್ಬ ವಿಧಾನ ಪರಿಷತ್ ಸದಸ್ಯರು ಆಸ್ತಿ ವಿವರ ಸಲ್ಲಿಸದ ಶಾಸಕರು, ಸಚಿವರಿಗೆ ನೋಟೀಸ್ ನೀಡಿದ್ದ ಲೋಕಾಯುಕ್ತ
ಸೆಪ್ಟಂಬರ್ 1ಕ್ಕೆ ನೊಟೀಸ್ ನೀಡಿದ್ದರೂ ಆಸ್ತಿ ವಿವರ ಸಲ್ಲಿಸದ ಶಾಸಕರು, ಸಚಿವರು
The post Public Announcement: ಆಸ್ತಿ ವಿವರ ಸಲ್ಲಿಸದ ಹಿನ್ನೆಲೆ: ಸಾರ್ವಜನಿಕ ಪ್ರಕಟಣೆ ಹೊರಡಿಸಿದ ಲೋಕಾಯುಕ್ತ! appeared first on Ain Live News.