Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

ads
Primary Menu
  • ಅಪರಾಧ
  • ಕರ್ನಾಟಕ
    • ನಗರ
      • ಉಡುಪಿ
      • ಉತ್ತರ ಕನ್ನಡ
      • ಕಲಬುರ್ಗಿ
      • ಕೊಡಗು
      • ಕೊಪ್ಪಳ
      • ಕೋಲಾರ
      • ಗದಗ
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ತುಮಕೂರು
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಬಳ್ಳಾರಿ
      • ಬಾಗಲಕೋಟ
      • ಬೀದರ್
      • ಬೆಂಗಳೂರು ಗ್ರಾಮಾಂತರ
      • ಬೆಂಗಳೂರು ನಗರ
      • ಬೆಳಗಾವಿ
      • ಮಂಡ್ಯ
      • ಮೈಸೂರು
      • ಯಾದಗಿರಿ
      • ರಾಮನಗರ
      • ರಾಯಚೂರು
      • ವಿಜಯಪುರ
      • ಶಿವಮೊಗ್ಗ
      • ಹಾವೇರಿ
      • ಹಾಸನ
  • ಕ್ರೀಡೆ
  • ತಂತ್ರಜ್ಞಾನ
  • ರಾಜಕೀಯ
  • ರಿಯಲ್ ಎಸ್ಟೇಟ್
  • ಶಿಕ್ಷಣ
  • ಸಾರ್ವಜನಿಕ ಕುಂದುಕೊರತೆಗಳು
  • ಸಿನಿಮಾ
  • Home
  • ಕರ್ನಾಟಕ
  • ಮೇಕೆದಾಟು ಯೋಜನೆಗೆ ಪರಿಸ್ಕೃತ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ
  • ಕರ್ನಾಟಕ

ಮೇಕೆದಾಟು ಯೋಜನೆಗೆ ಪರಿಸ್ಕೃತ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

Revised DPR submitted for Mekedatu project: DCM D.K. Shivakumar
The Bengaluru Live ನವೆಂಬರ್ 18, 2025 11:52 ಅಪರಾಹ್ನ 1 minute read
0
Revised DPR submitted for Mekedatu project: DCM D.K. Shivakumar

ಮೇಕೆದಾಟು ಯೋಜನೆಗೆ ಪರಿಸ್ಕೃತ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: “ಮೇಕೆದಾಟು ಯೋಜನೆಗೆ ಪರಿಸ್ಕೃತ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮ ನಿರ್ದೇಶಕರ ಮಂಡಳಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

“ಕಾವೇರಿ ನೀರಾವರಿ ನಿಗಮ ಮಂಡಳಿ ಸಭೆ ಮಾಡಲಾಗಿದೆ. ಇದಕ್ಕೆ ಮೊದಲು, ಮೇಕೆದಾಟು ಯೋಜನೆ ಕುರಿತ ಸುಪ್ರೀಂ ಕೋರ್ಟ್ ತೀರ್ಪು ನಂತರ ಈ ಯೋಜನೆಯನ್ನು ಹೇಗೆ ಮುಂದಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಚರ್ಚೆ ಮಾಡಿದ್ದೇವೆ. ಡಿಪಿಆರ್ ಅನ್ನು ಪರಿಸ್ಕರಿಸಿ ಸಲ್ಲಿಸಬೇಕಿದೆ. ಇದರಲ್ಲಿ ಯೋಜನೆ ಸಂಪೂರ್ಣ ವಿವರ, ಎಷ್ಟು ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂದು ಮಾಹಿತಿ ನೀಡಬೇಕು. ಮೇಕೆದಾಟು ಯೋಜನೆ ಕಚೇರಿಯನ್ನು ಹಾರೋಬೆಲೆಯಲ್ಲಿ ಆರಂಭಿಸಿದ್ದೇವೆ. ಮಂಡ್ಯಕ್ಕೆ ಹತ್ತಿರವಾಗುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸಿಇ, ಸಿಸಿಎಫ್ ಅವರನ್ನೊಳಗೊಂಡ ಪ್ರತ್ಯೇಕ ಕಚೇರಿ ಆರಂಭಿಸಲು ತೀರ್ಮಾನಿಸಿದ್ದೇವೆ. ಇದಕ್ಕೆ ಅಗತ್ಯ ಸಿಬ್ಬಂದಿ ಒದಗಿಸಲು ತಯಾರು ಮಾಡಲಾಗುವುದು” ಎಂದು ತಿಳಿಸಿದರು.

ಮತ್ತೆ ಹೊಸದಾಗಿ ಡಿಪಿಆರ್ ಮಾಡಬೇಕೇ, ಇದನ್ನು ಜಲ ಆಯೋಗದ ಮುಂದೆ ಮಂಡಿಸುವಿರಾ ಅಥವಾ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮಂಡಿಸುತ್ತೀರಾ ಎಂದು ಕೇಳಿದಾಗ, “ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ಅನ್ನು ಚಾಲ್ತಿ ದರಗಳಿಗೆ ಪರಿಸ್ಕರಿಸಿ ಸಲ್ಲಿಸುತ್ತೇವೆ. ಕಾನೂನು ಪ್ರಕಾರ ಯಾರ ಮುಂದೆ ಮಂಡಿಸಬೇಕೋ ಅವರ ಮುಂದೆ ಮಂಡಿಸುತ್ತೇವೆ” ಎಂದರು.

ಮತ್ತೆ ದೆಹಲಿಗೆ ಪ್ರಯಾಣ ಬೆಳೆಸುವಿರಾ ಎಂದು ಕೇಳಿದಾಗ, “ಸದ್ಯಕ್ಕೆ ದೆಹಲಿಗೆ ಹೋಗುವ ಯಾವ ಆಲೋಚನೆಯೂ ಇಲ್ಲ” ಎಂದು ತಿಳಿಸಿದರು.

ತುಮಕೂರಿಗೆ ಮೆಟ್ರೋ ಸಾಧ್ಯತೆಗಳ ಬಗ್ಗೆ ಅಧ್ಯಯನ:

ತುಮಕೂರು ಮೆಟ್ರೋ ಮಾರ್ಗಕ್ಕೆ ವಿರೋಧ ವ್ಯಕ್ತವಾಗುತ್ತಿದೆ ಎಂದು ಕೇಳಿದಾಗ, “ಅಲ್ಲಿನ ಜನಪ್ರತಿನಿಧಿಗಳು ನನ್ನ ಬಳಿ ಬಂದು ಮನವಿ ಮಾಡಿದಾಗ ನಾನು ಅದರ ಸಾಧ್ಯತೆಗಳ ಬಗ್ಗೆ ತಿಳಿಯಲು ಮುಂದಾಗಿದ್ದೇವೆ. ಇದರಲ್ಲಿ ಟೀಕೆ ಮಾಡುವಂತಹದ್ದು ಏನಿದೆ? ನಮ್ಮ ಗೃಹ ಸಚಿವರು ಸೇರಿದಂತೆ ಕೆಲವರು ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ಇದಕ್ಕೆ ಯಾರಾದರೂ ಬಂಡವಾಳ ಹಾಕಲು ಮುಂದೆ ಬರುತ್ತಾರಾ? ಬಂದರೆ ಯಾವೆಲ್ಲಾ ಮಾರ್ಗ ಇವೆ ಎಂದು ಅಧ್ಯಯನ ಮಾಡಬೇಕಿದೆ. ಯಾರಾದರೂ ಚಂದ್ರಲೋಕಕ್ಕೆ ಹೋಗಬೇಕು ಎಂದರೆ ಅದು ಸಾಧ್ಯವೇ, ಇಲ್ಲವೇ ಎಂದು ಪರಿಶೀಲಿಸಬೇಕಲ್ಲವೇ” ಎಂದು ತಿಳಿಸಿದರು.

ಎರಡನೇ ಏರ್ ಫೋರ್ಟ್ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಕೇಂದ್ರಕ್ಕೆ ವರದಿ ಸಲ್ಲಿಸಿದ್ದೇವೆ. ಕಾದು ನೋಡೋಣ” ಎಂದರು.

About the Author

The Bengaluru Live

Administrator

Visit Website View All Posts

Post navigation

Previous: Delhi Blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಬಂಧನ!
Next: Delhi Red Fort blast: ಡಿ.1 ರವರೆಗೆ ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ED ಕಸ್ಟಡಿಗೆ

ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Related Stories

ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ
  • ಬೆಂಗಳೂರು ನಗರ
  • ಶಿಕ್ಷಣ

ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ

The Bengaluru Live ಮೇ 13, 2026 10:31 ಅಪರಾಹ್ನ 0
ಡಿಜಿಲಾಕರ್ ಏಕೀಕರಣದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಗೌರವ; 2.7 ಕೋಟಿಗೂ ಹೆಚ್ಚು ನಾಗರಿಕರು ಸೇವೆ ಬಳಕೆ
  • ಬೆಂಗಳೂರು ನಗರ
  • ನವ ದೆಹಲಿ

ಡಿಜಿಲಾಕರ್ ಏಕೀಕರಣದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಗೌರವ; 2.7 ಕೋಟಿಗೂ ಹೆಚ್ಚು ನಾಗರಿಕರು ಸೇವೆ ಬಳಕೆ

The Bengaluru Live ಮೇ 13, 2026 10:11 ಅಪರಾಹ್ನ 0
₹2,384 ಕೋಟಿ ನಕಲಿ ITC ಜಾಲ ಪತ್ತೆ: ಟಂಗ್‌ಸ್ಟನ್ ಕಾರ್ಬೈಡ್ ಸ್ಕ್ರ್ಯಾಪ್ ಹೆಸರಿನಲ್ಲಿ ಭಾರೀ GST ವಂಚನೆ; ಇಬ್ಬರ ಬಂಧನ
  • ಅಪರಾಧ
  • ಬೆಂಗಳೂರು ನಗರ

₹2,384 ಕೋಟಿ ನಕಲಿ ITC ಜಾಲ ಪತ್ತೆ: ಟಂಗ್‌ಸ್ಟನ್ ಕಾರ್ಬೈಡ್ ಸ್ಕ್ರ್ಯಾಪ್ ಹೆಸರಿನಲ್ಲಿ ಭಾರೀ GST ವಂಚನೆ; ಇಬ್ಬರ ಬಂಧನ

The Bengaluru Live ಮೇ 13, 2026 10:00 ಅಪರಾಹ್ನ 0

Published In Public Interest by thebengalurulive.com

WhatsApp Image 2026-02-18 at 1.10.24 PM

Latest Post

ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ
  • ಬೆಂಗಳೂರು ನಗರ
  • ಶಿಕ್ಷಣ

ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ

ಮೇ 13, 2026 10:31 ಅಪರಾಹ್ನ 0
ಡಿಜಿಲಾಕರ್ ಏಕೀಕರಣದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಗೌರವ; 2.7 ಕೋಟಿಗೂ ಹೆಚ್ಚು ನಾಗರಿಕರು ಸೇವೆ ಬಳಕೆ ಡಿಜಿಲಾಕರ್ ಏಕೀಕರಣದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಗೌರವ; 2.7 ಕೋಟಿಗೂ ಹೆಚ್ಚು ನಾಗರಿಕರು ಸೇವೆ ಬಳಕೆ
  • ಬೆಂಗಳೂರು ನಗರ
  • ನವ ದೆಹಲಿ

ಡಿಜಿಲಾಕರ್ ಏಕೀಕರಣದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಗೌರವ; 2.7 ಕೋಟಿಗೂ ಹೆಚ್ಚು ನಾಗರಿಕರು ಸೇವೆ ಬಳಕೆ

ಮೇ 13, 2026 10:11 ಅಪರಾಹ್ನ 0
₹2,384 ಕೋಟಿ ನಕಲಿ ITC ಜಾಲ ಪತ್ತೆ: ಟಂಗ್‌ಸ್ಟನ್ ಕಾರ್ಬೈಡ್ ಸ್ಕ್ರ್ಯಾಪ್ ಹೆಸರಿನಲ್ಲಿ ಭಾರೀ GST ವಂಚನೆ; ಇಬ್ಬರ ಬಂಧನ ₹2,384 ಕೋಟಿ ನಕಲಿ ITC ಜಾಲ ಪತ್ತೆ: ಟಂಗ್‌ಸ್ಟನ್ ಕಾರ್ಬೈಡ್ ಸ್ಕ್ರ್ಯಾಪ್ ಹೆಸರಿನಲ್ಲಿ ಭಾರೀ GST ವಂಚನೆ; ಇಬ್ಬರ ಬಂಧನ
  • ಅಪರಾಧ
  • ಬೆಂಗಳೂರು ನಗರ

₹2,384 ಕೋಟಿ ನಕಲಿ ITC ಜಾಲ ಪತ್ತೆ: ಟಂಗ್‌ಸ್ಟನ್ ಕಾರ್ಬೈಡ್ ಸ್ಕ್ರ್ಯಾಪ್ ಹೆಸರಿನಲ್ಲಿ ಭಾರೀ GST ವಂಚನೆ; ಇಬ್ಬರ ಬಂಧನ

ಮೇ 13, 2026 10:00 ಅಪರಾಹ್ನ 0
ಹೃದಯಾಘಾತಕ್ಕೆ ನಟ ದಿಲೀಪ್ ರಾಜ್ ಬಲಿ; 47ನೇ ವಯಸ್ಸಿನಲ್ಲಿ ಸ್ಯಾಂಡಲ್‌ವುಡ್‌ಗೆ ಭಾರೀ ಶಾಕ್ ಹೃದಯಾಘಾತಕ್ಕೆ ನಟ ದಿಲೀಪ್ ರಾಜ್ ಬಲಿ; 47ನೇ ವಯಸ್ಸಿನಲ್ಲಿ ಸ್ಯಾಂಡಲ್‌ವುಡ್‌ಗೆ ಭಾರೀ ಶಾಕ್
  • ಬೆಂಗಳೂರು ನಗರ
  • ಸಿನಿಮಾ

ಹೃದಯಾಘಾತಕ್ಕೆ ನಟ ದಿಲೀಪ್ ರಾಜ್ ಬಲಿ; 47ನೇ ವಯಸ್ಸಿನಲ್ಲಿ ಸ್ಯಾಂಡಲ್‌ವುಡ್‌ಗೆ ಭಾರೀ ಶಾಕ್

ಮೇ 13, 2026 8:58 ಫೂರ್ವಾಹ್ನ 0
ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: ಬೆಂಗಳೂರಿನಲ್ಲಿ 65 ವರ್ಷದ ಆಟೋ ಚಾಲಕ ದಾರುಣ ಸಾವು
  • Uncategorized

ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: ಬೆಂಗಳೂರಿನಲ್ಲಿ 65 ವರ್ಷದ ಆಟೋ ಚಾಲಕ ದಾರುಣ ಸಾವು

ಮೇ 13, 2026 8:13 ಫೂರ್ವಾಹ್ನ 0
₹50 ಕೋಟಿ ಮೌಲ್ಯದ ಸರ್ಕಾರಿ ಜಾಗ ಕಬಳಿಕೆ ಆರೋಪ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಚಾರ್ಜ್‌ಶೀಟ್ ₹50 ಕೋಟಿ ಮೌಲ್ಯದ ಸರ್ಕಾರಿ ಜಾಗ ಕಬಳಿಕೆ ಆರೋಪ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಚಾರ್ಜ್‌ಶೀಟ್
  • Uncategorized

₹50 ಕೋಟಿ ಮೌಲ್ಯದ ಸರ್ಕಾರಿ ಜಾಗ ಕಬಳಿಕೆ ಆರೋಪ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಚಾರ್ಜ್‌ಶೀಟ್

ಮೇ 12, 2026 9:46 ಅಪರಾಹ್ನ 0

You may have missed

ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ
  • ಬೆಂಗಳೂರು ನಗರ
  • ಶಿಕ್ಷಣ

ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ

The Bengaluru Live ಮೇ 13, 2026 10:31 ಅಪರಾಹ್ನ 0
ಡಿಜಿಲಾಕರ್ ಏಕೀಕರಣದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಗೌರವ; 2.7 ಕೋಟಿಗೂ ಹೆಚ್ಚು ನಾಗರಿಕರು ಸೇವೆ ಬಳಕೆ
  • ಬೆಂಗಳೂರು ನಗರ
  • ನವ ದೆಹಲಿ

ಡಿಜಿಲಾಕರ್ ಏಕೀಕರಣದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಗೌರವ; 2.7 ಕೋಟಿಗೂ ಹೆಚ್ಚು ನಾಗರಿಕರು ಸೇವೆ ಬಳಕೆ

The Bengaluru Live ಮೇ 13, 2026 10:11 ಅಪರಾಹ್ನ 0
₹2,384 ಕೋಟಿ ನಕಲಿ ITC ಜಾಲ ಪತ್ತೆ: ಟಂಗ್‌ಸ್ಟನ್ ಕಾರ್ಬೈಡ್ ಸ್ಕ್ರ್ಯಾಪ್ ಹೆಸರಿನಲ್ಲಿ ಭಾರೀ GST ವಂಚನೆ; ಇಬ್ಬರ ಬಂಧನ
  • ಅಪರಾಧ
  • ಬೆಂಗಳೂರು ನಗರ

₹2,384 ಕೋಟಿ ನಕಲಿ ITC ಜಾಲ ಪತ್ತೆ: ಟಂಗ್‌ಸ್ಟನ್ ಕಾರ್ಬೈಡ್ ಸ್ಕ್ರ್ಯಾಪ್ ಹೆಸರಿನಲ್ಲಿ ಭಾರೀ GST ವಂಚನೆ; ಇಬ್ಬರ ಬಂಧನ

The Bengaluru Live ಮೇ 13, 2026 10:00 ಅಪರಾಹ್ನ 0
ಹೃದಯಾಘಾತಕ್ಕೆ ನಟ ದಿಲೀಪ್ ರಾಜ್ ಬಲಿ; 47ನೇ ವಯಸ್ಸಿನಲ್ಲಿ ಸ್ಯಾಂಡಲ್‌ವುಡ್‌ಗೆ ಭಾರೀ ಶಾಕ್
  • ಬೆಂಗಳೂರು ನಗರ
  • ಸಿನಿಮಾ

ಹೃದಯಾಘಾತಕ್ಕೆ ನಟ ದಿಲೀಪ್ ರಾಜ್ ಬಲಿ; 47ನೇ ವಯಸ್ಸಿನಲ್ಲಿ ಸ್ಯಾಂಡಲ್‌ವುಡ್‌ಗೆ ಭಾರೀ ಶಾಕ್

The Bengaluru Live ಮೇ 13, 2026 8:58 ಫೂರ್ವಾಹ್ನ 0

About Us

ಬೆಂಗಳೂರು ಲೈವ್ ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿ ಸುದ್ದಿಗಳನ್ನು ಪ್ರಕಟಿಸುವ ಸ್ಥಳೀಯ ಡಿಜಿಟಲ್ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾಗಿದೆ. ನಮ್ಮ ಸುದ್ದಿ ವೆಬ್‌ಸೈಟ್‌ಗಳ ಮೂಲಕ ಅಂತರ್ಜಾಲದಲ್ಲಿ ನಾವು ಅತಿದೊಡ್ಡ ಸ್ಥಳೀಯ ಸುದ್ದಿ ಪೂರೈಕೆದಾರರಲ್ಲಿ ಒಬ್ಬರಾಗಿದ್ದೇವೆ.

Useful Links

  • About
  • Privacy
  • Contact Us
  • Advertise with us

Recent News

  • ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಆದೇಶ ಹಿಂಪಡೆದ ಕರ್ನಾಟಕ ಸರ್ಕಾರ
  • ಡಿಜಿಲಾಕರ್ ಏಕೀಕರಣದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರದ ಗೌರವ; 2.7 ಕೋಟಿಗೂ ಹೆಚ್ಚು ನಾಗರಿಕರು ಸೇವೆ ಬಳಕೆ
  • ₹2,384 ಕೋಟಿ ನಕಲಿ ITC ಜಾಲ ಪತ್ತೆ: ಟಂಗ್‌ಸ್ಟನ್ ಕಾರ್ಬೈಡ್ ಸ್ಕ್ರ್ಯಾಪ್ ಹೆಸರಿನಲ್ಲಿ ಭಾರೀ GST ವಂಚನೆ; ಇಬ್ಬರ ಬಂಧನ
  • ಹೃದಯಾಘಾತಕ್ಕೆ ನಟ ದಿಲೀಪ್ ರಾಜ್ ಬಲಿ; 47ನೇ ವಯಸ್ಸಿನಲ್ಲಿ ಸ್ಯಾಂಡಲ್‌ವುಡ್‌ಗೆ ಭಾರೀ ಶಾಕ್
©Copyright 2025 The Bengaluru Live All rights reserved. | MoreNews by AF themes.