ಬೆಂಗಳೂರು: ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಯಾರಿಗೂ ಒತ್ತಡ ಹಾಕುತ್ತಿಲ್ಲ ಎಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
CM Ibrahim Plan: ಮೈತ್ರಿಗೆ ಟಕ್ಕರ್ ಕೊಡಲು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪ್ಲ್ಯಾನ್
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, 5 ರಾಜ್ಯಗಳ ಚುನಾವಣೆ ಸೆಮಿಫೈನಲ್, ಲೋಕಸಭೆ ಚುನಾವಣೆ ಫೈನಲ್. ವಾಲೆಂಟರಿಯಾಗಿ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕಿಸುತ್ತಿದ್ದಾರೆ.
ರಾಜ್ಯ, ದೇಶದಲ್ಲಿ ರಾಜಕೀಯ ಧ್ರುವೀಕರಣ ಶುರುವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಧ್ರುವೀಕರಣ ಆಗಲಿದೆ ಎಂದರು.
The post Shetter: ಕಾಂಗ್ರೆಸ್ ಸೇರ್ಪಡೆಯಾಗಲು ನಾವ್ಯಾರಿಗೂ ಒತ್ತಡ ಹಾಕುತ್ತಿಲ್ಲ: ಜಗದೀಶ್ ಶೆಟ್ಟರ್ appeared first on Ain Live News.