Home ಶಿವಮೊಗ್ಗ Shimoga: ಈಜಲು ತೆರಳಿದ್ದ ಕೃಷಿ ಅಧಿಕಾರಿ ಸೇರಿ ಇಬ್ಬರು ನೀರುಪಾಲು

Shimoga: ಈಜಲು ತೆರಳಿದ್ದ ಕೃಷಿ ಅಧಿಕಾರಿ ಸೇರಿ ಇಬ್ಬರು ನೀರುಪಾಲು

42
0
Shimoga: Two people drowned including agricultural officer
Shimoga: Two people drowned including agricultural officer

ಶಿವಮೊಗ್ಗ:

ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಜಲಪಾತದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.

ಮೃತರನ್ನು ಕೃಷಿ ಅಧಿಕಾರಿ ಕೆ.ಟಿ ಕುಮಾರ್ ಹಾಗೂ ಖಾಸಗಿ ಕಂಪನಿ ಉದ್ಯೋಗಿ ಅರುಣ್ ಎಂದು ಗುರುತಿಸಲಾಗಿದೆ.

ಯುವಕರು ಕುಟುಂಬಸ್ಥರ ಜೊತೆಗೆ ಜೋಗ ಜಲಪಾತ ವೀಕ್ಷಣೆಗೆ ಆಗಮಿಸಿದ್ದಾಗ ಘಟನೆ ಸಂಭವಿಸಿದೆ.

ಸಾಗರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಇಬ್ಬರ ಮೃತದೇಹ ರವಾನೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಕಾರ್ಗಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here