Home Uncategorized Siddaramaiah; ಶುಭ ಸಮಾರಂಭಗಲ್ಲಿ ಅಪಾಯಕಾರಿ ಪಟಾಕಿ ನಿಷೇಧ – ಸಿಎಂ ಸಿದ್ದರಾಮಯ್ಯ

Siddaramaiah; ಶುಭ ಸಮಾರಂಭಗಲ್ಲಿ ಅಪಾಯಕಾರಿ ಪಟಾಕಿ ನಿಷೇಧ – ಸಿಎಂ ಸಿದ್ದರಾಮಯ್ಯ

33
0

ಬೆಂಗಳೂರು;- ಶುಭ ಸಮಾರಂಭಗಲ್ಲಿ ಅಪಾಯಕಾರಿ ಪಟಾಕಿಗಳ ಬದಲು ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ʻʻಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆʻʻ ಎಂದರು.

ʻʻರಾಜ್ಯದೆಲ್ಲೆಡೆ, ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋಡೌನ್‌ಗಳು ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವುಗಳ ಪರವಾನಗಿ ರದ್ದುಪಡಿಸಬೇಕು ಎಂದು ಸೂಚಿಸಲಾಗಿದೆʻ ಎಂದು ತಿಳಿಸಿದರು.

The post Siddaramaiah; ಶುಭ ಸಮಾರಂಭಗಲ್ಲಿ ಅಪಾಯಕಾರಿ ಪಟಾಕಿ ನಿಷೇಧ – ಸಿಎಂ ಸಿದ್ದರಾಮಯ್ಯ appeared first on Ain Live News.

LEAVE A REPLY

Please enter your comment!
Please enter your name here