Home ರಾಜಕೀಯ ದೆಹಲಿಯಲ್ಲಿ ಖರ್ಗೆ, ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್

ದೆಹಲಿಯಲ್ಲಿ ಖರ್ಗೆ, ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್

38
0

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು (ಶುಕ್ರವಾರ) ದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರೂ ಇದ್ದರು.

LEAVE A REPLY

Please enter your comment!
Please enter your name here