ದಾವಣಗೆರೆ: ‘ಈ ಹಿಂದೆ ಕೆಲ ಸಚಿವರು ಹಾಕುತ್ತಿದ್ದರು, ಈಗ ಎಲ್ಲ ಸಚಿವರು ಕೂಡ ನನ್ನ ಕಾಲ್ ಸ್ವೀಕರಿಸುತ್ತಿದ್ದಾರೆ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು ‘ಶಾಮನೂರು ಶಿವಶಂಕರಪ್ಪ ಹೇಳಿಕೆ ನಾವು ವಿರೋಧಿಸಲು ಆಗಲ್ಲ,
CP Yogeshwar; ಕಾಂಗ್ರೆಸ್ ಇಂದು ಬಹುಮತದಿಂದ ಅಧಿಕಾರಕ್ಕೆ ಬರಲು ನಮ್ಮ ಜಗಳ ಕಾರಣ – ಸಿ.ಪಿ.ಯೋಗೇಶ್ವರ್
ಯಾವ ಜಾತಿಯವರು ಯಾರಿಗೆ ಮತ ನೀಡಿದ್ದಾರೆಂದು ಹೇಳುವುದು ಕಷ್ಟ. ಆದರೆ, ಅಲ್ಪಸಂಖ್ಯಾತ ಸಮಾಜ ಕಾಂಗ್ರೆಸ್ ಪಕ್ಷದ ಜೊತೆ ಇದೆ. ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಹೇಳಿದ್ದು ನಿಜ ಎಂದಿದ್ದಾರೆ.
The post Sivaganga Basavaraja: ಈಗ ಎಲ್ಲ ಸಚಿವರು ಕೂಡ ನನ್ನ ಕಾಲ್ ಸ್ವೀಕರಿಸುತ್ತಿದ್ದಾರೆ: ಶಾಸಕ ಶಿವಗಂಗಾ ಬಸವರಾಜ appeared first on Ain Live News.