Home Uncategorized Udupi: ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಗೆ ನ್ಯಾಯಾಂಗ ಬಂಧನ

Udupi: ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಗೆ ನ್ಯಾಯಾಂಗ ಬಂಧನ

59
0

ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ವಿಚಾರಣೆ ಬಹುತೇಕ ಮುಕ್ತಾಯಗೊಂಡಂತಿದೆ. ಆರೋಪಿ ಪ್ರವೀಣ್ ಚೌಗುಲೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಡುಪಿಯ ಸಂತೆಕಟ್ಟೆ ನೇಜಾರು ನೂರ್ ಮೊಹಮ್ಮದ್ ಕುಟುಂಬದ ನಾಲ್ವರ ಬರ್ಬರ ಹತ್ಯೆಗೆ ಸಂಬಂಧಪಟ್ಟಂತೆ ಪೊಲೀಸರ ತನಿಖೆ ನಡೆಯುತ್ತಿದೆ. ಈ ನಡುವೆ ಆರೋಪಿ ಪ್ರವೀಣ್ ಚೌಗುಲೆ ವಿಚಾರಣೆ ಬಹುತೇಕ ಪೂರ್ಣಗೊಂಡಿದ್ದು,

ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ನೆರವಿಗೆ ಬಾರದ ಸಹ ಪ್ರಯಾಣಿಕರು

ಇಂದು ಕೋರ್ಟಿಗೆ ಆರೋಪಿಯನ್ನು ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ದೀಪಾ ಮುಂದೆ ಮಲ್ಪೆ ಪೊಲೀಸರು ಹಾಜರುಗೊಳಿಸಿದರು. ಆರೋಪಿಗೆ ಡಿಸೆಂಬರ್ 5 ರ ವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ ಪ್ರವೀಣ್ ಚೌಗುಲೆಯನ್ನು ಹಿರಿಯಡ್ಕ ಸಬ್ ಜೈಲ್ ಗೆ ರವಾನೆ ಮಾಡಲಾಗಿದೆ.

The post Udupi: ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಗೆ ನ್ಯಾಯಾಂಗ ಬಂಧನ appeared first on Ain Live News.

LEAVE A REPLY

Please enter your comment!
Please enter your name here