ಸಾಲವಿಲ್ಲದೆ ಯಾವುದೇ ದೇಶ ಅಥವಾ ರಾಜ್ಯ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು ಈ ಮೂಲಕ ಬಜೆಟ್ನಲ್ಲಿ ಸಾಲದ ಹೆಚ್ಚಳ ಕುರಿತು ಬಿಜೆಪಿ ಟೀಕೆಗೆ ತಿರುಗೇಟು ನೀಡಿದ್ದಾರೆ.
ಸಾಲವಿಲ್ಲದೆ ಯಾವುದೇ ದೇಶ ಅಥವಾ ರಾಜ್ಯ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು ಈ ಮೂಲಕ ಬಜೆಟ್ನಲ್ಲಿ ಸಾಲದ ಹೆಚ್ಚಳ ಕುರಿತು ಬಿಜೆಪಿ ಟೀಕೆಗೆ ತಿರುಗೇಟು ನೀಡಿದ್ದಾರೆ.