ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಗುರುವಾರ ರಾತ್ರಿ ನಡೆದ ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಮುಸ್ಲಿಂ ಯುವಕರು ಚಪ್ಪಲಿ ಮತ್ತು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಲಾಗಿದೆ.
ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಗುರುವಾರ ರಾತ್ರಿ ನಡೆದ ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಮುಸ್ಲಿಂ ಯುವಕರು ಚಪ್ಪಲಿ ಮತ್ತು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಲಾಗಿದೆ.