ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಸುಪ್ರೀಂ ಕೋರ್ಟ್ ಜೂನ್ 1ರ ತನಕ ಮಧ್ಯಂತರ ಜಾಮೀನು ಮಂಜೂರುಗೊಳಿಸಿದೆ.
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಸುಪ್ರೀಂ ಕೋರ್ಟ್ ಜೂನ್ 1ರ ತನಕ ಮಧ್ಯಂತರ ಜಾಮೀನು ಮಂಜೂರುಗೊಳಿಸಿದೆ.